ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದ ಮೇಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮತ್ತೆ ಚುರುಕಾಗುವ ಸಾಧ್ಯತೆಯಿದೆ. ಸದ್ಯ ಹಲವೆಡೆ ಬಿಸಿಲು ಮುಂದುವರಿದಿದ್ದರೂ, ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ಇದೆ? ದಕ್ಷಿಣ ಕನ್ನಡದ ಸುಳ್ಯ ಸುತ್ತಮುತ್ತ ಸಂಜೆ ಅಥವಾ ರಾತ್ರಿ […] The post WEATHER |...
WEATHER | ವಾಯುಭಾರ ಕುಸಿತದ ಎಫೆಕ್ಟ್: ಸೆ.18ರಿಂದ ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗೋ ಮುನ್ಸೂಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದ ಮೇಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 18ರಿಂದ ಕರ್ನಾಟ...
By Dhallo News · September 15, 2026 at 8:20 AM IST
Have feedback on this article?Report error or suggestion
